ಕುಂದಾಪುರ: ಪಟ್ಟಣದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಇಂದ ಜನ ಸಂಪರ್ಕ ಸಭೆ ಹಾಗೂ ಕಾಮಗಾರಿಗಳ ಪರಿಶೀಲನೆ
ಕೋಟ ಹೋಬಳಿ ವ್ಯಾಪ್ತಿಯ 14ನೆಯ ಕಾಡೂರು ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕ ಸಭೆ ಹಾಗೂ ಕಾಮಗಾರಿಗಳ ಪರಿಶೀಲನೆ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿ ದೀಪವನ್ನು ಪ್ರಜ್ವಲಿಸಿ ಗ್ರಾಮದ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಕಾಡೂರು ಗ್ರಾಮ ಪಂಚಾಯಿತಿನಲ್ಲಿ ಜನ ಸಂಪರ್ಕಸಭೆಯನ್ನು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದು ಪ್ರತಿಯೊಂದು ಗ್ರಾಮ ಪಂಚಾಯಿತಿನಲ್ಲಿ ಕೂಡ ಮುಂದಿನ ದಿನಗಳಲ್ಲಿ ಜನ ಸಂಪರ್ಕ ಸಭೆಯನ್ನು ಮಾಡಿ ಜನರ ಕೆಲವೊಂದು ಸಮಸ್ಯೆಗಳಿಗೆ ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಪರಿಹರಿಸುವ ಭರವಸೆಯನ್ನು ನೀಡಿದರು.