Public App Logo
Jansamasya
News
पुलिस
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ

ಕುಂದಗೋಳ: ವಿಜಯಪುರಕ್ಕೆ ಕನ್ನೇರಿ ಮಠದ ಶ್ರೀಗಳ ಪ್ರವೇಶ ನಿಷೇಧಿಸಿರುವ ಸರ್ಕಾರದ ಕ್ರಮ ಖಂಡಿಸಿ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ

Kundgol, Dharwad | Nov 4, 2025
ರಾಜ್ಯ ಸರ್ಕಾರ ವಿಜಯಪುರಕ್ಕೆ ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳ ಪ್ರವೇಶ ನಿಷೇಧಿಸಿರುವ ಕ್ರಮ ಖಂಡಿಸಿ ಕುಂದಗೋಳ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಕನ್ನೇರಿ ಮಠದ ಸಿದ್ದೇಶ್ವರ ಶ್ರೀಗಳಿಗೆ ನಿರ್ಭಂಧ ಹೇರುವುದು ಹಾಗೂ ಶ್ರೀಗಳನ್ನು ಅಪಮಾನ ಮ

MORE NEWS