ಮಂಗಳೂರು: ನಗರದಲ್ಲಿ ಹವ್ವಾ ನಸೀಮಾ-ಲಯಾ ನಸೀಮಾರಿಗೆ ಜನಸಾಮಾನ್ಯರ ಬದುಕಿನ ಸಂಕಷ್ಟ ಪರಿಚಯಿಸಿದ ಸ್ಪೀಕರ್ ಯು.ಟಿ ಖಾದರ್
Mangaluru, Dakshina Kannada | Apr 12, 2024
ಜನಸಾಮಾನ್ಯರ ಬದುಕಿನ ನೈಜ ಚಿತ್ರಣವನ್ನು ರಾಜ್ಯ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ತನ್ನ ಪುತ್ರಿ ಹವ್ವಾ ನಸೀಮಾ ಹಾಗೂ ಸಹೋದರ ಇಫ್ತಿಕಾರ್ ಅಲಿಯ...