ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚನೆ ಮಕ್ಕಳ ಹಕ್ಕುಗಳ ರಕ್ಷಣಾ ನೀತಿ ಅನುಷ್ಠಾನಗೊಳಿಸಿಬೆಂಗಳೂರು ಗ್ರಾಮಾಂತರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧ ಕೋಸಂಬೆ ಸೂಚಿಸಿದರು.ಕೊಡಿಗೇಹಳ್ಳಿ ವಸತಿ ನಿಲಯದಲ್ಲಿ ಬೇಳೆಕಾಳುಗಳನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಪರಿಶೀಲಿಸಿದರು. ಅಂಗನವಾಡಿ ಮಕ್ಕಳೊಂದಿಗೆ ಚರ್ಚಿಸಿದರು. ಯುವಸಂಚಲನ ಟ್ರಸ್ಟ್ನಿಂ