Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Cricket
Uttarakhand
सम्मान
Crimenews
No video available

ಹರಿಹರ: ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠಕ್ಕೆ ಭೇಟಿ ನೀಡಿದ ಸಂಸದ ಬಿ.ವೈ ರಾಘವೇಂದ್ರ , ಪ್ರಹ್ಲಾದ್ ಜೋಷಿ

Harihar, Davanagere | Apr 10, 2024
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠಕ್ಕೆ ಸಂಸದ ಬಿ.ವೈ ರಾಘವೇಂದ್ರ , ಪ್ರಹ್ಲಾದ್ ಜೋಷಿ ಮಠಕ್ಕೆ ಭೇಟಿ ನೀಡಿದರು ಬಳಿಕ ನಿರಂಜನಾನಂದ ಸ್ವಾಮೀಜಿ ಭೇಟಿ ಮಾಡಿ ಆಶ್ರೀವಾದ ಪಡೆದರು ಸ್ವಾಮೀಜಿ ಕೊಠಡಿ ಒಳಗೆ ಬಿ.ವೈ ರಾಘವೇಂದ್ರ , ಪ್ರಹ್ಲಾದ್ ಜೋಷಿ ಚರ್ಚೆ ನಡೆಸಿದರು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಠದ ಭಕ್ತರು ಹಾಜರಿದ್ದರು.