ಆದಷ್ಟು ಬೇಗ ಎಲ್ಲಾ ಅರ್ಹ ಫಲಾನುಭವಿಗಳು ಈ-ಸ್ವತ್ತು ದಾಖಲೆಗಳನ್ನು ಪಡೆಯಬೇಕು: ಪಟ್ಟಣದಲ್ಲಿ ಶಾಸಕ ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ವತಿಯಿಂದ ಶುಕ್ರವಾರ ಬೆಳ್ಳಿಗೆ 11 ಗಂಟೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷೆಯ 'ಈ-ಸ್ವತ್ತು ಆಂದೋಲನ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸ್ ರೆಡ್ಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಈ-ಸ್ವತ್ತು ದಾ