Public App Logo
Jansamasya
हादसा
News
Bjp
National
Police
Bihar
India
कांग्रेस
Congress
Modi
Delhi
Viral
Crime
Jharkhand
Up
अमित_शाह
Bollywood
लापरवाही
Breakingnews
Madhya_pradesh
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
Cbse
No video available

ಆಳಂದ: ಪಟ್ಟಣದಲ್ಲಿ ಕಾರ್ಯಕರ್ತ ಜತೆಗೆ ಕೇಂದ್ರ ಸಚಿವ ಖೂಬಾ ಸಭೆ

Aland, Kalaburagi | Mar 20, 2024
ಆಳಂದ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 2 ಘಂಟೆ ಸುಮಾರಿಗೆ ಕೇಂದ್ರ ಸಚಿವ ಬೀದರ್ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಕಾರ್ಯಕರ್ತರ ಜತೆಯಲ್ಲಿ ಸಭೆ ನಡೆಸಿದರು.ಸಭೆಯಲ್ಲಿ ಬೀದರ್ ಲೋಕಸಭಾ ಚುನಾವಣಾ ಪೂರ್ವ ತಯಾರಿಯ ಕುರಿತು ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ್, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
ಆಳಂದ: ಪಟ್ಟಣದಲ್ಲಿ ಕಾರ್ಯಕರ್ತ ಜತೆಗೆ ಕೇಂದ್ರ ಸಚಿವ ಖೂಬಾ ಸಭೆ - Aland News