ದೊಡ್ಡಬಳ್ಳಾಪುರ ಎಪಿಎಂಸಿ ಸಮೀಪದ ಹಾಲೂಷಿತಲೀಕರಣ ಬಳಿ ಕೆಎಸ್ಆರ್ಟಿಸಿ ಬಸ್ಸಾಗು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಸುಮಾರು 11 ವರ್ಷದ ಬಾಲಕ ಸಾವನ್ನಪ್ಪಿರುವ ಧಾರಣ ಘಟನೆ ನಡೆದಿದೆ ಅಪಘಾತದಲ್ಲಿ ಅಕ್ಕ ತಮ್ಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ ಮೃತ ಬಾಲಕನನ್ನು ಕರೆನಹಳ್ಳಿ ವಾಸಿ 11 ವರ್ಷದ ನಿಖಿಲ್ ಎಂದು ಗುರುತಿಸಲಾಗಿದ್ದು ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಗಂಗೋತ್ರಿ ಹಾಗೂ ನಿಖಿಲರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ