ತಾಂತ್ರಿಕ ದೋಷದಿಂದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಧಾರವಾಡದ ಮಹಾರಾಣಾ ಪ್ರತಾಪ ಸಿಂಹ ವೃತ್ತದ ಬಳಿಯಲ್ಲಿ ಭಾನುವಾರ ಸಂಜೆ 7 ಗಂಟೆಗೆ ನಡೆದಿದೆ. ಧಾರವಾಡ ಸಿಟಿ ಬಸ್ ನಿಲ್ದಾಣದಿಂದ ಹೊರಟಿದ್ದ ನಗರ ಸಾರಿಗೆ ಬಸ್ ನಲ್ಲಿ ಏಕಾಏಕಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳದಲ್ಲೇ ಇದ್ದ ಸಂಚಾರಿ ಪೊಲೀಸರು ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ನಂತರ ಪೈಯರ್ ಸಿಲಿಂಡರ್ ಬಳಸಿ ಬೆಂಕಿ ನಂದಿಸಿದ್ದ