ಧಾರವಾಡ: ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರಿಗೆ ಜನ್ಮ ದಿನದ ಶುಭಾಶಯಗಳು
ಕರ್ನಾಟಕ ರಾಜ್ಯ ಸರ್ಕಾರದ ವಸತಿ ಸಚಿವರಾಗಿ ಲಕ್ಷಾಂತರ ಬಡ ಕುಟುಂಬಗಳಿಗೆ ನೆಮ್ಮದಿಯ ಸೂರು ಕಲ್ಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿದ ನಾಡಿನ ಸರ್ವ ಜನಾಂಗದ ಆಶಾಕಿರಣ ವಿಜಯನಗರ-ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಹುಟ್ಟು ಹಬ್ಬಕ್ಕೆ ಶುಭ ಕೋರವವರು: ಶ್ರೀ ಇಸ್ಮಾಯಿಲ್ ತಮಟಗಾರ, ಅಧ್ಯಕ್ಷರು, ಅಂಜುಮನ್ ಸಂಸ್ಥೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಧಾರವಾಡ.