ಗದಗ: ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ
Gadag, Gadag | Jun 4, 2025 ಬಿಜೆಪಿ ನೇತೃತ್ವದ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿರವರು ಪ್ರಧಾನಿಗಳಾದ ನಂತರ ಆರ್ಥಿಕತೆಯಲ್ಲಿ ಭಾರತ ವಿಶ್ವದಲ್ಲಿಯೇ 4 ನೇ ಸ್ಥಾನಕ್ಕೆ ಬಂದಿರುವದು ಹಾಗು ಆಯ್.ಪಿ.ಎಲ್ ಟೊರ್ನಿಯಲ್ಲಿ ನಮ್ಮ ಕರ್ನಾಟಕದ ಆರ್.ಸಿ.ಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತ(ಟಾಂಗಾಕೂಟ್)ನಲ್ಲಿ ವಿಜಯೋತ್ಸವ ಆಚರಿಸಲಾಯಿತು.