ಕಲಬುರಗಿ ಜಿಲ್ಲೆಯಲ್ಲಿ ಚಳಿ ಜೆಚ್ಚಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಹಾಗೂ ಮಾಹಾನಗರ ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ನಿರಾಶ್ರಿತರಿಗೆ ಆಶ್ರಯ ಕೇಂದ್ರಕ್ಕೆ ಶಿಪ್ಟ್ ಮಾಡಲಾಗುತ್ತಿದೆ.ನಾಲ್ಕು ಕೇಂದ್ರಗಳನ್ನು ತೆರೆಯಲಾಗಿದೆ. ಡಿ.17 ರಂದು ಮಾಹಿತಿ ಗೊತ್ತಾಗಿದೆ
ಕಲಬುರಗಿ: ಜಿಲ್ಲೆಯಲ್ಲಿ ಚಳಿ ಹೆಚ್ಚಾದ ಹಿನ್ನೆಲೆ, ನಿರಾಶ್ರಿತರಿಗೆ ಕೇಂದ್ರಕ್ಕೆ ಶಿಪ್ಟ್ ಮಾಡುತ್ತಿರೋ ಸಿಬ್ಬಂದಿ - Kalaburagi News