ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮಾ ಸೌಲಭ್ಯ ಪ್ರಯೋಜನಗಳನ್ನು ಎಲ್ಲಾ ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಅಪರ ಜಿಲ್ಲಾಧಿಕಾರಿ ಮಂಗಳ ಕೋಲಾರ : ಕರ್ನಾಟಕ ರೈತ ಸುರಕ್ಷಿತ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮಾ ಸೌಲಭ್ಯ ಪ್ರಯೋಜನಗಳನ್ನು ಎಲ್ಲಾ ರೈತರು ಸದುಪಯೋಗ ಪಡಿಸಿಕೊಳ್ಳುವ ರೀತಿ ಕಂದಾಯ ಇಲಾಖೆ ಕಾರ್ಯನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಮಂಗಳ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಬೆಳೆ ಕಟಾವು ಪ್ರಯೋಜನಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಸಮನ್ವ