ಶೋರಾಪುರ: ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಭೂಮಿ ಮಂಜೂರಾತಿಗೆ ಅಗ್ರಹಿಸಿ ನಗರದಲ್ಲಿ ದಲಿತ ಸಂಘಟನೆಗಳ ಮುಖಂಡರ ಪ್ರತಿಭಟನೆ
Shorapur, Yadgir | Aug 31, 2025
ಸುರಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿರುವ ಸರ್ವೆ ನಂಬರ್ 7/1 ರಲ್ಲಿನ ಕಾರಿಜ್ ಖಾತಾ ಭೂಮಿಯನ್ನು ಮಂಜೂರು ಮಾಡುವಂತೆ...