ಬೀದರ್ ಬ್ರೇಕಿಂಗ್ ಬೀದರ್ನಲ್ಲಿ ಕಬ್ಬು ದರ ನಿಗದಿಗಾಗಿ ರೈತರ ಅಹೋರಾತ್ರಿ ಧರಣಿ ಕಬ್ಬು ಬೆಳಗಾರರ ಪ್ರತಿಭಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಜೊತೆಗೆ ಭೇಟಿ ಜಿಲ್ಲಾಧಿಕಾರಿ ನೇತೃತ್ವದ ಮೂರು ಸಭೆಗಳು ವಿಫಲವಾಗಿವೆ 2900 ರೂ. ಕೊಡುವ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ರು