ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಗೋವಾ ಮೂಲದ ಗುವಾಲಾ ಕ್ಲೋಸರ್ಸ ಪ್ರೈವೇಟ್ ಲಿಮಿಟೆಡ್ ಕಂಪನಿ ಏಕಾಏಕಿ ಬಂದ್ ಮಾಡಿರುವುದು ಸರಿಯಲ್ಲ ಎಂದು ಕೆಲಸ ಕಳೆದುಕೊಂಡ ಕಾರ್ಮಿಕರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿದ ಕಾರ್ಮಿಕರು ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಗೋವಾ ಮೂಲದ ಗುವಾಲಾ ಕ್ಲೋಸರ್ಸ ಪ್ರ