ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣ ವಿತರಣೆಯಲ್ಲಿ ವಿಳಂಬವಾಗ್ತಿರುವುದಕ್ಕೆ ಬಿಜೆಪಿ ನಾಯಕರ ಟೀಕೆ ವಿಚಾರ ನಗರದಲ್ಲಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ