ಕೃಷ್ಣ ಬೈರೇಗೌಡರ ಏಳಿಗೆಯನ್ನು ಸಹಿಸದ ಕೆಲ ವ್ಯಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಚೌಡದೇನಹಳ್ಳಿ ಗ್ರಾಮಸ್ಥರ ಆರೋಪ ಕೃಷ್ಣ ಬೈರೇಗೌಡರ ಏಳಿಗೆಯನ್ನು ಸಹಿಸದ ಕೆಲವು ವ್ಯಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಚೌಡದೇನಹಳ್ಳಿ ಗ್ರಾಮಸ್ಥರು ಆರೋಪಿಸಿದರು, ಕೋಲಾರ ತಾಲೂಕಿನ ನರಸಾಪುರ ಹೋಬಳಿಗೆ ಸೇರಿದ ಚೌಡದೇನಹಳ್ಳಿ ಗ್ರಾಮಸ್ಥರು ಮಾಧ್ಯಮಗಳೊಂದಿಗೆ ಮಾತನಾಡಿ ಇತ್ತೀಚಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಮೇಲೆ ಬಂದಿರುವ ಆರೋಪಗಳನ್ನು ಕುರಿತು ಮಾತನಾಡಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರ ಏಳಿಗೆಯನ್ನು ಸಹಿಸದ ಕೆಲವರು ಅವರ ಹೆಸರಿಗೆ ಮಸಿ ಬಳಿಯಲು ಈ ರೀತಿಯಾದ ಆರೋಪಗಳನ್ನು ಮಾಡುತ್ತಿದ್ದಾರೆ ಆಗ್ರಹಿಸಿದರ