*ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ* ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಅಭಿವೃದ್ದಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ನಮ್ಮದು ರೈತ ಪರ ಸರ್ಕಾರ, ಯಾವುದೇ ಸಂದರ್ಭ ಇದ್ದರ