ವಾಲ್ಮೀಕಿ ಬೇಡರ ಸಮುದಾಯಕ್ಕೆ ಅಪಮಾನ ಮಾಡಿರುವ ಬೆಳಗಾವಿ ಬಿಜೆಪಿ ಮುಖಂಡ ರಮೇಶ ಕತ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಧಾರವಾಡ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಸದಸ್ಯರು ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ನೀಡಿದರು. ಸಾರ್ವಜನಿಕವಾಗಿ ಸಭೆಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ಹಗುರವಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದ