Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
No video available

ನ್ಯಾಮತಿ: ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ, ಕಲಾತಂಡಗಳ ಮೆರವಣಿಗೆ

Nyamathi, Davanagere | Feb 13, 2025
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದ ಪ್ರಯುಕ್ತ ಕಲಾತಂಡಗಳ ಮೆರವಣಿಗೆ ನಡೆಯಿತು. ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮಕ್ಕೆ ರಾಜ್ಯದ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಬಂಜಾರ ಸಮುದಾಯ ಬಾಂಧವರ ಜನಸ್ತೋಮವೆ ಹರಿದು ಬರುತ್ತಿದೆ. ಜಯಂತಿ ಪ್ರಯುಕ್ತ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆದ ಬೋಗ್ ಪೂಜೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಪಾಲ್ಗೊಂಡು, ಬಂಜಾರ ಸಮುದಾಯ ಬಾಂಧವರ ಜೊತೆ ಸೇರಿದಂತೆ ಭಜನೆ ಮಾಡಿದರು.
ನ್ಯಾಮತಿ: ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ, ಕಲಾತಂಡಗಳ ಮೆರವಣಿಗೆ - Nyamathi News