ಬಾದಾಮಿ: ಕುಳಗೇರಿ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ರಜೆ ಮೇಲೆ ಬಂದಿದ್ದ ಯೋಧ ಸಾವು
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು.ಕುಳಗೇರಿ ಕ್ರಾಸ್ ಬಳಿ ಘಟನೆ.ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ. ಹನುಮಂತ ಹಟ್ಟಿ(26) ಮೃತ ಯೋಧ.ಭಾರತೀಯ ಸೇನೆಯಯ RRMEG ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ.ಮೃತ ಯೋಧ ಸೋಮನಕೊಪ್ಪ ಗ್ರಾಮದ ನಿವಾಸಿ.ಬಾದಾಮಿ ತಾಲ್ಲೂಕಿನ ಸೋಮನಕೊಪ್ಪ ಗ್ರಾಮ.ಐದು ವರ್ಷದ ಹಿಂದೆ ಸೇನೆಗೆ ಸೇರಿದ್ದ ಯೋಧ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ.