ರಾಯಚೂರು ತಾಲೂಕಿನ ವೈಟಿಪಿಎಸ್ ಮತ್ತು ಆರ್ಟಿಪಿಎಸ್ ಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಕಲ್ಲಿದ್ದಲು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ವಿಚಾರ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಹಾಗೂ ಇದರ ಹಿಂದೆ ರಾಜಕೀಯ ಪಕ್ಷದ ಮುಖಂಡರು ಕೂಡ ಇದ್ದಾರೆ ಹಾಗಾಗಿ ಅವರ ಮೇಲೆ ಯಾವುದೇ ಕ್ರಮವಗಿಲ್ಲ. ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಕೇಂದ್ರದ ಅಧಿಕಾರಿಗಳು ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆ ಕಾದು ನೋಡಬೇಕಿದೆ.