ಬಸವಕಲ್ಯಾಣ: ಹೈವೆ ರಸ್ತೆಯಲ್ಲಿ ರಸ್ತೆ ದಾಟುತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾದ ಘಟನೆ ತಾಲೂಕಿನ ಚಂಡಕಾಪೂರ ಸಮೀಪದ ಉಮ್ಮಾಪೂರ ಕ್ರಾಸ್ ಬಳಿ ಜರುಗಿದೆ. ತಾಲೂಕಿನ ಮನ್ನಳ್ಳಿ ಗ್ರಾಮದ ನಿವಾಸಿ ನ್ಯಾನೇಶ್ವರ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.