Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Congress
Accident
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Mp
उत्तरप्रदेश
Pmmodi
Rahulgandhi
यूपी
Uttarpradesh
Haryana
Cricket

ಬೆಂಗಳೂರು ಉತ್ತರ: ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಅಂದ್ರೆ ಯಾರು: ನಗರದಲ್ಲಿ ಛಲವಾಧಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರಿನಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಅವರು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಮಲ್ಲೇಶ್ವರಂ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ನಲ್ಲಿ ನಡೆದ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷರೇ ಬೆಂಗಳೂರಿಗೆ ಬಂದು, ಇದು ಪರಿಹಾರ ಮಾಡಲು ಸಾಧ್ಯವಿಲ್ಲ ಅಂತ ಹೇಳಿದ್ರು. ನನಗೆ ಬೇಜಾರು ಆಗಿದೆ, ಎಲ್ಲವೂ ಹೈಕಮಾಂಡ್ ನೋಡಿಕೊಳ್ಳಲಿದೆ ಅಂತ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹೊರಟು ಹೋದ್ರು, ಇದರಿಂದ ಜನರಿಗೆ ಗೊಂದಲ ಆಗಿತ್ತು. ಕಾಂಗ್ರೆಸ್ ನಲ್ಲಿ ಯಾರು ಹೈಕಮಾಂಡ್ ಅಂತ ಗೊಂದಲ ಇತ್ತು. ಯಾರು ಹೈಕಮಾಂಡ್ ಅಂದ್ರೆ‌‌..? ಎಐಸಿಸಿ ಜನರಲ್ ಸಕ್ರೆಟ್ರಿ ವೇಣುಗೋಪಾಲ ಇವರಿಗೆ ಹೈಕಮಾಂಡ್ ಆಗಿದ್ಧಾರೆ ಎಂದು ಆರೋಪಿಸಿದರು.

MORE NEWS