ಭದ್ರಾವತಿ: ನಗರದ ಕನಕ ಮಂಟಪ ರಸ್ತೆಯಲ್ಲಿ ಲಾರಿ ಹರಿದು ವೃದ್ಧೆ ಸ್ಥಳದಲ್ಲೇ ಸಾವು
ನಗರದ ತಾಲ್ಲೂಕು ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಲಾರಿ ಹರಿದು ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸ್ಥಳಕ್ಕೆ ನ್ಯೂಟೋನ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ ಬಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.