ಕೊಪ್ಪಳ: ನಗರದಲ್ಲಿ ಹತ್ಯೆಯಾದ ಯುವಕ ಗವಿಸಿದ್ದಪ್ಪ ನಾಯಕನ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಮನವಿ
Koppal, Koppal | Aug 13, 2025
ಕೊಪ್ಪಳ ನಗರದಲ್ಲಿ ಹತ್ಯೆಯಾದ ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕನ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಮೃತ...