ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ)ಯಲ್ಲಿ OSAAT-MITELನ ಸಿಎಸ್ಆರ್ ನಿಧಿಯಡಿ ನಿರ್ಮಿಸಲಾದ ಕಟ್ಟಡವನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜುರವರು ಬುಧವಾರ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಿದರು ಈ ಸಂದರ್ಭದಲ್ಲಿ OSAAT ನ ಸಂಪರ್ಕಾಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಮತ್ತು ಪ್ರಮುಖರು ಉಪಸ್ಥಿತರಿದ್ದರು.