Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
No video available

ಸಿದ್ಧಾಪುರ: ಪಟ್ಟಣದ ಬಾಲಭವನ ಸೇರಿದಂತೆ ವಿವಿಧೆಡೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ಭಾಗಿ

ಶಿರಸಿ : ಶಾಸಕ ಭೀಮಣ್ಣ ನಾಯ್ಕ ಅವರು ಮಂಗಳವಾರ ಸಿದ್ದಾಪುರ ಪಟ್ಟಣದ ವಿವಿಧೆಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪಟ್ಟಣದ ಬಾಲಭವನದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ನಿವೃತ್ತ ನೌಕರರನ್ನು ಸನ್ಮಾನಿಸಿ ಹಿರಿಯ ನಾಗರಿಕರನ್ನು ಸಮಾಜದ ಪ್ರತಿಯೊಬ್ಬರು ಗೌರವದಿಂದ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಬಳಿಕ ಸಿದ್ದಾಪುರದ ಟಿಎಂಎಸ್ ಸಭಾಭವನದಲ್ಲಿ ಪಶುಸಂಗೋಪನಾ ಇಲಾಖೆಯ ವಿಸ್ತರಣಾ ಕಾರ್ಯಕ್ರಮದಡಿಯಲ್ಲಿ ರೈತರಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಕೃಷಿಕರು ಹೈನುಗಾರಿಕರಗೆ ಹೆಚ್ಚು ಆದ್ಯತೆ ನೀಡುವಂತೆ ಕರೆ ನೀಡಿದರು.