ಶ್ರೀ ಧರ್ಮಶಾಸ್ತ್ರ ಸೇವಾ ಸಮಿತಿಯಿಂದ ಡಿಸೆಂಬರ್ 14 ರಂದು ಅಯ್ಯಪ್ಪ ಸ್ವಾಮಿ ಅಂಬಾರಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಧರ್ಮಶಾಸ್ತ್ರ ಸೇವಾ ಸಮಿತಿ ಸಂಸ್ಥಾಪಕ ರಮೇಶ ಪಾತ್ರೋಟ ಗುರುಸ್ವಾಮಿ ತಿಳಿಸಿದರು. ನಗರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ ೫.೩೦ ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾ ಪೂಜೆ ನಡೆಯಲಿದೆ. ನಂತರ ಮಧ್ಯಾಹ್ನ ೩.೩೦ ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಅಂಬಾರಿ ಮೆರವಣಿಗೆ