ಶೋರಾಪುರ: ತಿಂಥಣಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ಯುವಕರು, ಹುಚ್ಚಾಟಕ್ಕೆ ತರಾಟೆಗೆ ತೆಗೆದುಕೊಂಡ ಪೊಲೀಸ್ ಪೇದೆ ದಯಾನಂದ
Shorapur, Yadgir | Aug 21, 2025
ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದು ಅಪಾಯದ ಮಟ್ಟ ಮೀರಿ ನೀರು ಹರಿಯಲಾರಂಭಿಸಿವೆ. ಇದರಿಂದ...