Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
भाजपा
Congress
Modi
Delhi
Viral
Jharkhand
Up
Rajasthan
Bollywood
Patna
Breakingnews
Narendramodi
Nitishkumar
Madhya_pradesh
Cm
Pmmodi
Rahulgandhi
यूपी
कानपुर
Uttarpradesh

ಬಂಗಾರಪೇಟೆ: 4 ದಿನಗಳ ಹಿಂದೆ ಪ್ರತ್ಯಕ್ಷ ಗೊಂಡಿದ್ದ ಒಂಟಿ ಆನೆ ಇದೀಗ ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿ

Bangarapet, Kolar | Nov 3, 2025
4 ದಿನಗಳ ಹಿಂದೆ ಪ್ರತ್ಯಕ್ಷ ಗೊಂಡಿದ್ದ ಒಂಟಿ ಆನೆ ಇದೀಗ ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿ. ಬೂದಿಕೋಟೆ : ಒಂಟಿ ಆನೆಯನ್ನು ಸತತವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಅಷ್ಟೇ ಕಾಮಸಮುದ್ರ ಹೋಬಳಿಯ ಗಡಿ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡಿದ್ದ ಆನೆಯನ್ನು ಬಂಗಾರಪೇಟೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಟಾಕಿಗಳನ್ನು ಸಿಡಿಸುವ ಮೂಲಕ ಆನೆಯನ್ನು ಬೂದಿಕೋಟೆ ಹೋಬಳಿಯ ದಿನ್ನೂರು ಹಾಗೂ ಮೂತನೂರು ಅರಣ್ಯ ಪ್ರದೇಶಕ್ಕೆ ಓಡಿಸಿದ್ದರು.