Public App Logo
Jansamasya
National
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Pmmsy
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation

ಬಸವಕಲ್ಯಾಣ: ಅನುಭವ ಮಂಟಪ ಅಂತರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಲಿ; ನಗರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ

Basavakalyan, Bidar | Sep 28, 2025
*ಅನುಭವ ಮಂಟಪ ಬದುಕು ಬದಲಾಯಿಸುವ ಕ್ರಾಂತಿಕಾರಿ ಸ್ಥಳವಾಗಲಿದೆ:ಬಸವರಾಜ ಬೊಮ್ಮಾಯಿ* *ಕೇಂದ್ರ ರಾಜ್ಯ ಸರ್ಕಾರಗಳು ಅನುಭವ ಮಂಟಪಕ್ಕೆ ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಸೆಳೆಯಲು ಕ್ರಮ ಕೈಗೊಳ್ಳಬೇಕು:ಬಸವರಾಜ ಬೊಮ್ಮಾಯಿ* ಬೀದರ:(ಬಸವಕಲ್ಯಾಣ) ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪ ಬದುಕನ್ನು ಬದಲಾವಣೆ ಮಾಡುವಂತಹ ಕಾಂತಿಕಾರಿ ಸ್ಥಳವಾಗಲಿದ್ದು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿಗರನ್ನು ಸೆಳೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

MORE NEWS