ಕಲಬುರಗಿ ನಗರದ ರಾಮ ತೀರ್ಥ ಮಂದಾರ ಪುಷ್ಪ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಜನ ಜಾಗೃತಿ ವೇದಿಕೆ ಸೇರಿ ವಿವಿಧ ಸಂಸ್ಥೆಗಳ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಅ.15 ರಂದು ನಡೆದ ಕಾರ್ಯಕ್ರಮ
ಕಲಬುರಗಿ: ನಗರದಲ್ಲಿ ವಿವಿಧ ಸಂಸ್ಥೆಗಳ ವತಿಯಿಂದ ಮದ್ಯ ವರ್ಜನ ಶಿಬಿರ ಕಾರ್ಯಕ್ರಮ - Kalaburagi News