Public App Logo
Jansamasya
News
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
उत्तरप्रदेश
Pmmodi
Rahulgandhi
Uttarpradesh
Haryana
Cricket
Lucknow
No video available

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ನಗರದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪ

Shivamogga, Shimoga | May 29, 2024
ಶಿವಮೊಗ್ಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ರವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಅಧಿಕಾರಿಗಳು ಆತ್ಮಹತ್ಯೆಯ ದಾರಿ ತೊಳೆಯುತ್ತಿದ್ದಾರೆ ಪೊಲೀಸ್ ಇಲಾಖೆಯ ಮೇಲೆ ದಾಳಿಗಳು ನಡೆಯುತ್ತಿವೆ ಸರ್ಕಾರದ ಖಜಾನೆ ಬರೆದಾಗಿದೆ ಮತ್ತು ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳ ಕಾರ್ಯಗಳನ್ನು ವಿಫಲವಾಗಿದೆ ಮತ್ತು ಬ್ರಷ್ಟಾಚಾರ ಮಿತಿಮೀರಿದ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳ್ ಗೋಪಾಲ್, ರಾಮಕೃಷ್ಣ, ದೀಪಕ್ ಸಿಂಗ್, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ನಗರದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪ - Shivamogga News