ಹುಬ್ಬಳ್ಳಿ: ಗೋವು ಸಂರಕ್ಷಣಾ ತಿದ್ದುಪಡಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳಿಂದ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಾನಂದ ಸತ್ತಿಗೇರಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.