Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Nda
School
Cbi

ರಾಯಚೂರು: ನಗರದ ದಸರಾ ಉತ್ಸವದಲ್ಲಿ ಕುಣಿದು ಕುಪ್ಪಳಿಸಿದ ತಹಶೀಲ್ದಾರ, ಪೌರಾಯುಕ್ತ; ಕುಲದಲ್ಲಿ ಕೀಳ್ಯಾವುದೋ ಹಾಡಿಗೆ ಭರ್ಜರಿ ಡ್ಯಾನ್ಸ್

Raichur, Raichur | Sep 30, 2025
ನಗರದಲ್ಲಿ ನಡೆಯುತ್ತಿರುವ ದಸರಾ ಉತ್ಸವ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 29ರ ಸೋಮವಾರ ರಾತ್ರಿ ಸಾಂಸ್ಕೃತಿಕ ರಸ ಸಂಜೆ ಕಾರ್ಯಕ್ರಮದಲ್ಲಿ ತಹಶಿಲ್ದಾರ ಅರುಣ್ ದೇಸಾಯಿ ಹಾಗೂ ನಗರಸಭೆ ಪೌರಾಯುಕ್ತರಾದ ಪಾಂಡುರಂಗ ಇಟಗಿ ಅವರು ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಸೆ.22 ರಿಂದ ಸಿಂಧನೂರಿನಲ್ಲಿ ನಡೆಯುತ್ತಿರುವ ದಸರಾ ಉತ್ಸವ ಕಾರ್ಯಕ್ರಮ ಸೊಗಸಾಗಿ ನಡೆಯುತ್ತಿದೆ. ಸೋಮವಾರ ಸಾಂಸ್ಕೃತಿಕ ರಸ ಸಂಜೆ ಕಾರ್ಯಕ್ರಮಕ್ಕೆ ಹೆಸರಾಂತ ಗಾಯಕರು ಆಗಮಿಸಿ ಮನರಂಜನೆ ಕಾರ್ಯಕ್ರಮ ಪ್ರಸ್ತುತ ಪಡಪಡಿಸಿದರು. ಆಗ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮಥದಲ್ಲಿ ಮೇಲಾವುದೋ ಎಂಬ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿರುವುದು ನೋಡುಗರ ಗಮನ ಸೆಳೆಯಿತು.