Public App Logo
Jansamasya
Punjab
Pratapgarh
Live
Westbengal
Ballia
Farrukhabad
Mirzapur
Rain
Haridwar
Tikamgarh
Trending
Prayagraj
Modiji
Protest
���तरपुर
���ोगी_आदित्यनाथ
Letestnews
Arvindkejriwal
Weather
Hapur
Noida
Rahul
Indianews
New_delhi
Akhileshyadav
Newsupdate
Upnews
Dehradun
Viralvideo
No video available

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದಲ್ಲಿ ಡಾ. ಫ.ಗು.ಹಳಕಟ್ಟಿ ಜನ್ಮ ದಿನಾಚರಣೆ

ಜಿಲ್ಲಾಡಳಿತ ಭವನದ   ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ವಚನ ಪಿತಾಮಹ  ಡಾ ಪಕೀರಪ್ಪ ಗುರುಬಸಪ್ಪ ಹಳಕಟ್ಟಿ ಜನ್ಮದಿನಾಚರಣೆಯನ್ನು ಇಂದು ಮಂಗಳವಾರ ಬೆಳಗ್ಗೆ 11:30 ಗಂಟೆಯಲ್ಲಿ  ಅರ್ಥಪೂರ್ಣ ಬಗ್ಗೆ ಆಚರಣೆ ಮಾಡಲಾಯಿತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ವಚನ ಪಿತಾಮಹರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರು  ಮಾತನಾಡಿ ವಚನ ಪಿತಾಮಹ ಡಾಕ್ಟರ್ ಪಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರು ಶರಣರ ನಾಡಿನಲ್ಲಿ ವಚನ ಸಾಹಿತ್ಯವನ್ನು ಬೆಳೆಸಿದವರಾಗಿದ್ದರು ಎಂದು ಅವರ ಬಗ್ಗೆ ಗುಣಗಾನ ಮಾಡಿದರು