Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Rajasthan
���मित_शाह
Breakingnews
Narendramodi
Nitishkumar
Madhya_pradesh
Madhyapradesh
Pmmodi
Rahulgandhi
���रियाणा
Haryana
Crimenews
Agra
Cbi
Mathura
���ायल
Fatehpur
Jodhpur

ಬಾಗಲಕೋಟೆ: ತುಳಸಿಗೇರಿ ಗ್ರಾಮದಲ್ಲಿ ಕಾರ್ತಿಕೋತ್ಸವದ ಹಿನ್ನೆಲೆ, ಭದ್ರತೆ ಸೇರಿ ಇತರೇ ವ್ಯವಸ್ಥೆ ಪರಿಶೀಲಿಸಿದ ಪೊಲೀಸರು

Bagalkot, Bagalkot | Dec 3, 2025
ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಗಲಕೋಟೆ ಪೊಲೀಸರು..ಮುಂಬರುವ ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ, ಸಾರ್ವಜನಿಕ ವಾಹನಗಳ ಸಂಚಾರ ಸೌಕರ್ಯ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಆವರಣದ ಸ್ಥಳಗಳನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಸುಗಮವಾದ ಸಂಚಾರ ಮತ್ತು ಭದ್ರತಾ ವ್ಯವಸ್ಥೆ ಕಲ್ಪಿಸಲು, ಹಾಗೂ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಅಗತ್ಯ ಸೂಚನೆಗಳನ್ನು ನೀಡಿದರು.