Public App Logo
Jansamasya
कांग्रेस
बीजेपी
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Madhya_pradesh
Ipl
Rahulgandhi
Haryana
Cricket
शादी
Crimenews
Kolkata
Aap
Rss
Bareilly
Agra
Politics
जेल
Mumbai
Jodhpur
Amitshah

ಧಾರವಾಡ: ಜನರಿಂದ ಓಟ್ ಪಡೆದು ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ: ನಗರದಲ್ಲಿ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ

Dharwad, Dharwad | Dec 2, 2025
ಜನರಿಂದ ಓಟ್ ಪಡೆದು ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜನರ ಸಮಸ್ಯೆಗಳು ಕಾಣುತ್ತಿಲ್ಲ, ರೈತರ ಸಮಸ್ಯೆಗಳು ಕಾಣುತ್ತಿಲ್ಲ, ಯಾರು ಕಾಂಗ್ರೆಸ್‌ ಗೆ ಮತ ಹಾಕಿದ್ದಾರೆ, ಇವರಿಗೆ ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು ಎಂದು
ಧಾರವಾಡ: ಜನರಿಂದ ಓಟ್ ಪಡೆದು ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ: ನಗರದಲ್ಲಿ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ - Dharwad News