Public App Logo
Jansamasya
News
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Nsui
Pmmodi
Rahulgandhi
यूपी
कानपुर
Pm
Uttarpradesh
Haryana

ಧಾರವಾಡ: ಜನರಿಂದ ಓಟ್ ಪಡೆದು ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ: ನಗರದಲ್ಲಿ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ

Dharwad, Dharwad | Dec 2, 2025
ಜನರಿಂದ ಓಟ್ ಪಡೆದು ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜನರ ಸಮಸ್ಯೆಗಳು ಕಾಣುತ್ತಿಲ್ಲ, ರೈತರ ಸಮಸ್ಯೆಗಳು ಕಾಣುತ್ತಿಲ್ಲ, ಯಾರು ಕಾಂಗ್ರೆಸ್‌ ಗೆ ಮತ ಹಾಕಿದ್ದಾರೆ, ಇವರಿಗೆ ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು ಎಂದು