Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
बीजेपी
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Telangana
Rahulgandhi
No video available

ಭದ್ರಾವತಿ: ಅರಕೆರೆ ಗ್ರಾಮದಲ್ಲಿ ಧರ್ಮ ಸಮಾರಂಭ, ಅಡ್ಡ ಪಲ್ಲಕ್ಕಿ ಉತ್ಸವ

Bhadravati, Shimoga | Mar 27, 2024
ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀಮಠದ ಕಳಸಾರೋಹಣ ಹಾಗೂ ದಾಸೋಹ ಮಂದಿರ ಉದ್ಘಾಟನೆಯನ್ನು ಶ್ರೀಮಂದ ಹಿಮವತ್ ಕೇದಾರ ಜಗದ್ಗುರುಗಳು ನೆರವೇರಿಸಿದರು. ಈ ವೇಳೆ ಸಂಗೀತಯುಕ್ತ ಇಷ್ಟಲಿಂಗ ಹಾಗೂ ಧರ್ಮ ಸಮಾರಂಭ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.