Public App Logo
Jansamasya
News
Bjp
National
Bihar
India
कांग्रेस
बीजेपी
Uttar_pradesh
विधायक
Congress
Modi
Delhi
Viral
Crime
शिक्षा
Up
दिल्ली
Breakingnews
महिला
Narendramodi
Madhya_pradesh
Mp
Madhyapradesh
Pmmodi
Rahulgandhi
स्कूल
Bhopal
Haryana
Uttarpradesh
No video available

ಭದ್ರಾವತಿ: ಅರಕೆರೆ ಗ್ರಾಮದಲ್ಲಿ ಧರ್ಮ ಸಮಾರಂಭ, ಅಡ್ಡ ಪಲ್ಲಕ್ಕಿ ಉತ್ಸವ

Bhadravati, Shimoga | Mar 27, 2024
ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀಮಠದ ಕಳಸಾರೋಹಣ ಹಾಗೂ ದಾಸೋಹ ಮಂದಿರ ಉದ್ಘಾಟನೆಯನ್ನು ಶ್ರೀಮಂದ ಹಿಮವತ್ ಕೇದಾರ ಜಗದ್ಗುರುಗಳು ನೆರವೇರಿಸಿದರು. ಈ ವೇಳೆ ಸಂಗೀತಯುಕ್ತ ಇಷ್ಟಲಿಂಗ ಹಾಗೂ ಧರ್ಮ ಸಮಾರಂಭ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.
ಭದ್ರಾವತಿ: ಅರಕೆರೆ ಗ್ರಾಮದಲ್ಲಿ ಧರ್ಮ ಸಮಾರಂಭ, ಅಡ್ಡ ಪಲ್ಲಕ್ಕಿ ಉತ್ಸವ - Bhadravati News