ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ನೀಡಬೇಕೆಂಬ ಹೋರಾಟಕ್ಕೆ ಸಾಥ್ ನೀಡಬೇಕು ಎಂದು ಮಾಜಿ ಸಚಿವೆ ಡಾ. ಲೀಲಾದೇವಿ ಪ್ರಸಾದ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಿದ "ಧರೆಗೆ ದೊಡ್ಡವರು' ಕಾರ್ಯಕ್ರಮದಲ್ಲಿ ಬುಧವಾರ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮನಗಾಣಬೇಕು ಎಂದರು.