ಶನಿವಾರ ಸಂಜೆ 6.30 ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಅವರು ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಉಂಟಾದ ಬೆಳೆ ಹಾನಿ ಪ್ರಕರಣದ ಪರಿಹಾರವನ್ನು ಮಾರ್ಗಸೂಚಿಯಂತೆ ರೈತರಿಗೆ ಪಾವತಿಸುವ ಬಗ್ಗೆ ಸರ್ಕಾರ ನಿರ್ದೇಶಿಸಿದಂತೆ ಜಿಲ್ಲೆಯ ಬೆಳೆ ಹಾನಿಯಾದ ಒಟ್ಟು 38 ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.