ಹುಮ್ನಾಬಾದ್: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ನಗರಕ್ಕೆ ಭೇಟಿ, ಕೈಗಾರಿಕೆಗಳಿಂದ ಮಾಲಿನ್ಯ ಬಗ್ಗೆ ದೂರು
Homnabad, Bidar | Oct 18, 2025 ಹುಮ್ನಾಬಾದ್ : ಶನಿವಾರ ಮಧ್ಯಾಹ್ನ 2 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರಸ್ವಾಮಿ ಭೇಟಿ ನೀಡಿದ್ದು, ಮಾಜಿ ಸಚಿವ ರಾಜಶೇಖರ್ ಪಾಟೀಲ್ ನೇತೃತ್ವದಲ್ಲಿ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಮಾಲಿನ್ಯ ಬಗ್ಗೆ ದೂರು ಸಲ್ಲಿಸಲಾಯಿತು.