Public App Logo
Jansamasya
News
पुलिस
Maharashtra
Bjp
National
Police
Bihar
बिहार
राजनीति
बीजेपी
भाजपा
Congress
Accident
Modi
Delhi
Viral
राजस्थान
Jharkhand
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
पटना
Rahulgandhi
No video available

ಭದ್ರಾವತಿ: ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಣೆ

Bhadravati, Shimoga | May 28, 2024
ಕಾಲೇಜು ಶಿಕ್ಷಣ ಇಲಾಖೆ ಸರ್ ಎಂವಿ ಸರಕಾರಿ ವಿಜ್ಞಾನ ಕಾಲೇಜು ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಮಹಿಳಾ ಸಬಲೀಕರಣ ಘಟಕದಿಂದ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಅಶೋಕ ಎಂ ವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಅಂತೆಯೇ ಸಭಾ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭದ್ರಾವತಿ ತಾಲೂಕು ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಕ ಅಧಿಕಾರಿ ಸುಶೀಲಾ ಬಾಯಿ ಭಾಗವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಕ್ರಮ ಅಧಿಕಾರಿ ಡಾ. ಅರಸಯ್ಯ ಮತ್ತು ಸೃಜನ ಸೇರಿದಂತೆ ಯಶಸ್ವಿನಿ ಹಾಗೂ ಪ್ರಮುಖರು ಇದ್ದರು.