Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಕಂಪ್ಲಿ: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯ ಬೇಸ್ಮಂಟ್ ನಿಂದ ನೀರು ಸೋರಿಕೆ : ಜನರಲ್ಲಿ ಆತಂಕ

Kampli, Ballari | Dec 12, 2025
ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಕಂಪ್ಲಿ–ಗಂಗಾವತಿ ಸಂಪರ್ಕ ಸೇತುವೆಯ ಬೇಸ್ಮೆಂಟ್‌ನಿಂದ ಕಳೆದ 4 ತಿಂಗಳುಗಳಿಂದ, ನಿರಂತರವಾಗಿ ನೀರು ಸೋರಿಕೆಯಾಗುತ್ತಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸೇತುವೆಯ ತಳಭಾಗದಿಂದ ನೀರು ಹರಿದುಬರುತ್ತಿರುವುದರಿಂದ ಸೇತುವೆಯ ಬಲ ಕುಂದುವ ಸಾಧ್ಯತೆ ಬಗ್ಗೆ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಡಿ.12, ಶುಕ್ರವಾರ ಮಧ್ಯಾಹ್ನ 3ಕ್ಕೆ, ಈ ಕುರಿತು ದಿಶಾ ಸಮಿತಿ ಸದಸ್ಯ ಎ.ಸಿ. ದಾನಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಅವರು ಲೋಕೋಪಯೋಗಿ ಇಲಾಖೆ ತಕ್ಷಣ ಸೇತುವೆಯನ್ನು ತಾಂತ್ರಿಕವಾಗಿ ಪರಿಶೀಲಿಸಬೇಕೆಂದು