ರಾಮನಗರದಲ್ಲಿ ನಡೆಯಲಿರುವ ಕನಕೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ರಾಮುತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಬೆಂಬಲ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ರವರನ್ನು ಶಾಸಕ ಇಕ್ಬಾಲ್ ಹುಸೇನ್ ಶುಕ್ರವಾರ ಅವರ ಸ್ವಗೃಹದಲ್ಲಿ ಆಹ್ವಾನಿಸಿದ್ದಾರೆ ಈ ಸಂದರ್ಭದಲ್ಲಿ ಶಾಸಕ ಬಸವರಾಜ ಶಿವ ಗಂಗಾ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು