Public App Logo
Jansamasya
News
पुलिस
Bjp
National
Bihar
बिहार
बीजेपी
भाजपा
विधायक
Congress
Modi
Delhi
Viral
Crime
Jharkhand
Up
Breakingnews
Narendramodi
Madhya_pradesh
Pmmodi
पटना
Rahulgandhi
Haryana
Crimenews
Bareilly
Breaking
Election
Politics
उत्तराखंड

ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳ ಕಾರ್ಯಾಗಾರ

Karwar, Uttara Kannada | Jan 22, 2026
ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಕಾರ್ಯಾಗಾರವನ್ನು ಗುರುವಾರ ಮಧ್ಯಾಹ್ನ 1ಕ್ಕೆ ಉದ್ಘಾಟಿಸಿ ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡು, ಜಿಲ್ಲೆಯಲ್ಲಿ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎಲ್ಲಾ ತಾಲೂಕುಗಳು ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಇದ್ದರು.
ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳ ಕಾರ್ಯಾಗಾರ - Karwar News